ಅಪ್ಪನ ಹೆಣ ಬೇಡ, ಅವರ ಹಣ ಬೇಕು; ಅನಾಥ ಶವ ಎಂದರೂ ಸರಿ ಎಂದ, 6 ಲಕ್ಷ ಇದೆ ಎಂದಾಗ 5 ನಿಮಿಷ ಎಂದು ಹೇಳಿದ ಮಗ!

ಮೈಸೂರು: ಕರೊನಾದಿಂದ ಮೃತರಾದ ತಂದೆಯ ಶವವನ್ನು ಪಡೆಯಲು ಹಿಂಜರಿದ ಪುತ್ರ, ತಂದೆಯ ಕೋಣೆಯಲ್ಲಿ ಲಕ್ಷಾಂತರ ರೂಪಾಯಿ ಇದೆ ಎಂದಾಗ ಐದು ನಿಮಿಷ ಇರಿ ಹೇಳುತ್ತೇನೆ ಎಂದು ಹಣಕ್ಕೆ ಬಾಯ್ಬಿಟ್ಟ ಪ್ರಸಂಗವೊಂದು ನಡೆದಿದೆ. ಹೀಗೆ ಬಂಧು-ಬಳಗವಿದ್ದರೂ ವ್ಯಕ್ತಿಯೊಬ್ಬರ ಶವ ಅನಾಥ ಎನಿಸಿಕೊಂಡ ದುರಂತ ಸನ್ನಿವೇಶ ಸೃಷ್ಟಿಯಾಗಿತ್ತು. ಮೈಸೂರಿನ ಹೆಬ್ಬಾಳದ ಸೂರ್ಯ ಬೇಕರಿ ಬಳಿ ಇರುವ ಮನೆಯೊಂದರ ನಿವಾಸಿಯೊಬ್ಬರು ಕರೊನಾದಿಂದಾಗಿ ಮೃತಪಟ್ಟಿದ್ದರು. ಆದರೆ ಪಾರ್ಥಿವ ಶರೀರದ ಕುರಿತು ಮಾಹಿತಿ ನೀಡಿದಾಗ ಅದನ್ನು ಪಡೆಯಲು ಪುತ್ರ ನಿರಾಕರಿಸಿದ್ದಾನೆ. ತಂದೆಯ ಶವವನ್ನು ಯಾರೂ … Continue reading ಅಪ್ಪನ ಹೆಣ ಬೇಡ, ಅವರ ಹಣ ಬೇಕು; ಅನಾಥ ಶವ ಎಂದರೂ ಸರಿ ಎಂದ, 6 ಲಕ್ಷ ಇದೆ ಎಂದಾಗ 5 ನಿಮಿಷ ಎಂದು ಹೇಳಿದ ಮಗ!