ಅಂದು ಸೋನಿಯಾ ಗಾಂಧಿ ಇಲ್ಲದಿದ್ದರೆ ತೆಲಂಗಾಣ ರಾಜ್ಯ ರಚನೆಯಾಗುತ್ತಿರಲಿಲ್ಲ: ರಾಹುಲ್ ಗಾಂಧಿ
ಹೈದರಾಬಾದ್: ತೆಲಂಗಾಣ ರಾಜ್ಯ ರಚನೆಯಾಗಲು ಸೋನಿಯಾ ಗಾಂಧಿ ಅವರೇ ಕಾರಣ, ಅವರಿರಲಿಲ್ಲದಿದ್ದರೆ ಇಂದು ತೆಲಂಗಾಣ ರಚನೆಯಾಗುತ್ತಿರಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದ ಆರ್ಮೂರ್ನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್ ಆಡಳಿತರೂಢ ಬಿಆರ್ಎಸ್ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ತೆಲಂಗಾಣ ರಾಜ್ಯ ರಚನೆ ಮಾಡಲು ಸೋನಿಯಾ ಗಾಂಧಿ ಅವರು ನಿಮಗೆ ಸಹಾಯ ಮಾಡಿದ್ದಾರೆ. ಅಂದು ಸೋನಿಯಾ ಗಾಂಧಿ ಅವರು ಸಹಾಯ ಮಾಡಿರದಿದ್ದರೆ ಇಂದು ತೆಲಂಗಾಣ ಪ್ರತ್ಯೇಕ ರಾಜ್ಯವಾಗಲು ಸಾಧ್ಯವಾಗುತ್ತಿರಲಿಲ್ಲ. … Continue reading ಅಂದು ಸೋನಿಯಾ ಗಾಂಧಿ ಇಲ್ಲದಿದ್ದರೆ ತೆಲಂಗಾಣ ರಾಜ್ಯ ರಚನೆಯಾಗುತ್ತಿರಲಿಲ್ಲ: ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed