ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಕಾಂಗ್ರೆಸ್ನ ಹಿರಿಯ ನಾಯಕರು ಭಾಗವಹಿಸುವುದಿಲ್ಲ. ಹೀಗೆಂದು ಕಾಂಗ್ರೆಸ್ ಪಕ್ಷದ ಪ್ರಕಟಣೆ ಬುಧವಾರ ತಿಳಿಸಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸದಿರುವುದಕ್ಕೆ ಕಾಂಗ್ರೆಸ್ ಪ್ರಮುಖವಾಗಿ ಮೂರು ಕಾರಣಗಳನ್ನು ಮುಂದೊಡ್ಡಿದೆ. ಮೊದಲನೆಯದ್ದು, ಆರೆಸ್ಸೆಸ್/ಬಿಜೆಪಿಯು ರಾಮ ಮಂದಿರವನ್ನು ರಾಜಕೀಯ ಯೋಜನೆಯನ್ನಾಗಿ ಮಾಡಿಕೊಂಡಿದೆ ಎಂಬುದು. ಎರಡನೆಯ ಕಾರಣವೆಂದರೆ ದೇವಾಲಯವು ಪೂರ್ಣವಾಗಿಲ್ಲ … Continue reading ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ ಸೋನಿಯಾ, ಖರ್ಗೆ: ಆಹ್ವಾನ ತಿರಸ್ಕರಿಸಿದ್ದಕ್ಕೆ ಕಾಂಗ್ರೆಸ್ ನೀಡಿದ ಕಾರಣಗಳು ಹೀಗಿವೆ…
Copy and paste this URL into your WordPress site to embed
Copy and paste this code into your site to embed