ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ ಸೋನಿಯಾ, ಖರ್ಗೆ: ಆಹ್ವಾನ ತಿರಸ್ಕರಿಸಿದ್ದಕ್ಕೆ ಕಾಂಗ್ರೆಸ್​ ನೀಡಿದ ಕಾರಣಗಳು ಹೀಗಿವೆ…

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಕಾಂಗ್ರೆಸ್​ನ ಹಿರಿಯ ನಾಯಕರು ಭಾಗವಹಿಸುವುದಿಲ್ಲ. ಹೀಗೆಂದು ಕಾಂಗ್ರೆಸ್​ ಪಕ್ಷದ ಪ್ರಕಟಣೆ ಬುಧವಾರ ತಿಳಿಸಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸದಿರುವುದಕ್ಕೆ ಕಾಂಗ್ರೆಸ್​ ಪ್ರಮುಖವಾಗಿ ಮೂರು ಕಾರಣಗಳನ್ನು ಮುಂದೊಡ್ಡಿದೆ. ಮೊದಲನೆಯದ್ದು, ಆರೆಸ್ಸೆಸ್/ಬಿಜೆಪಿಯು ರಾಮ ಮಂದಿರವನ್ನು ರಾಜಕೀಯ ಯೋಜನೆಯನ್ನಾಗಿ ಮಾಡಿಕೊಂಡಿದೆ ಎಂಬುದು. ಎರಡನೆಯ ಕಾರಣವೆಂದರೆ ದೇವಾಲಯವು ಪೂರ್ಣವಾಗಿಲ್ಲ … Continue reading ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ ಸೋನಿಯಾ, ಖರ್ಗೆ: ಆಹ್ವಾನ ತಿರಸ್ಕರಿಸಿದ್ದಕ್ಕೆ ಕಾಂಗ್ರೆಸ್​ ನೀಡಿದ ಕಾರಣಗಳು ಹೀಗಿವೆ…