ಎಸ್ಪಿಬಿ ಆರೋಗ್ಯ ಸ್ಥಿರ; ಆಸ್ಪತ್ರೆಯಿಂದ ಪ್ರಕಟಣೆ
ಗಾಯಕ ಎಸ್ಪಿ ಬಾಲಸುಬ್ರಮಣ್ಯಂ ಕರೊನಾ ಹಿನ್ನೆಲೆಯಲ್ಲಿ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗಷ್ಟೇ ಅವರ ಸ್ಥಿತಿ ಗಂಭೀರವಾಗಿದ್ದರ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹೀಗಿರುವಾಗಲೇ ಎಸ್ಪಿಬಿ ಚೇತರಿಸಿಕೊಂಡಿದ್ದಾರೆ. ವೆಂಟಿಲೇಟರ್ ಕಳಚಿ ಅವರೇ ಉಸಿರಾಡುತ್ತಿದ್ದಾರೆ ಎಂಬ ಸುದ್ದಿ ಅಭಿಮಾನಿ ವಲಯದಲ್ಲಿ ಸಂಭ್ರಮಕ್ಕೆ ಕಾರಣವಾಗಿತ್ತು. ಆದರೆ, ಹಾಗೆ ಹರಿದಾಡಿದ ಸುದ್ದಿ ಸುಳ್ಳು ಎಂದು ಸ್ವತಃ ಎಸ್ಪಿಬಿ ಪುತ್ರ ಎಸ್ಪಿ. ಚರಣ್ ಹೇಳಿದ್ದರು. ಇದೀಗ ಎಂಜಿಎಂ ಆಸ್ಪತ್ರೆ ಕಡೆಯಿಂದ ಮತ್ತೊಂದು ಹೆಲ್ತ್ ಬುಲಿಟಿನ್ ಬಿಡುಗಡೆಯಾಗಿದೆ. ಇದನ್ನೂ ಓದಿ: ಮತ್ತೆ … Continue reading ಎಸ್ಪಿಬಿ ಆರೋಗ್ಯ ಸ್ಥಿರ; ಆಸ್ಪತ್ರೆಯಿಂದ ಪ್ರಕಟಣೆ
Copy and paste this URL into your WordPress site to embed
Copy and paste this code into your site to embed