ಕನೌಜ್‌ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌ ಸ್ಪರ್ಧೆ: ನಾಳೆ ನಾಮಪತ್ರ ಸಲ್ಲಿಕೆ!

ಲಕ್ನೋ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶದ ಕನೌಜ್ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಅಖಿಲೇಶ್ ಯಾದವ್ ಅವರು ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷ ತಿಳಿಸಿದೆ. ಇದನ್ನೂ ಓದಿ: ತಂಗಿಗೆ ಉಡುಗೊರೆ ಕೊಡಲು ಮುಂದಾದ ಅಣ್ಣನನ್ನೇ ಹತ್ಯೆಗೈದ ಪತ್ನಿಯ ಸಹೋದರರು! ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಗುರುವಾರ ಮಧ್ಯಾಹ್ನ 12 ಗಂಟೆಗೆ ಕನೌಜ್​ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷವು ಸಂಜೆ ತಮ್ಮ ಅಧಿಕೃತ … Continue reading ಕನೌಜ್‌ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌ ಸ್ಪರ್ಧೆ: ನಾಳೆ ನಾಮಪತ್ರ ಸಲ್ಲಿಕೆ!