ಅಜಿತ್ ಬರದಿದ್ದರೆ ಏನಾಯ್ತು? ಕಾಲೆಳೆದವರಿಗೆ ಚರಣ್ ಪ್ರಶ್ನೆ
ಚೆನ್ನೈ: ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಹಲವು ನಟ-ನಟಿಯರು ಸಂತಾಪ ಸೂಚಿಸಿದರೂ, ಅವರ ಅಂತಿಮ ದರ್ಶನ ಪಡೆದವರು, ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡವರು ಬಹಳ ಕಡಿಮೆಯೆಂದೇ ಹೇಳಬಹುದು. ವಿಜಯ್ ಸೇರಿದಂತೆ ಬೆರಳಣಿಕೆಯಷ್ಟು ಸ್ಟಾರ್ ಕಲಾವಿದರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು ಬಿಟ್ಟರೆ, ಮಿಕ್ಕಂತೆ ಎಷ್ಟೋ ಜನ ದಿಗ್ಗಜ ಗಾಯಕನ ಅಂತಿಮ ದರ್ಶನ ಪಡೆಯಲಿಲ್ಲ. ಇದನ್ನೂ ಓದಿ: ಸಲ್ಮಾನ್ ಖಾನ್ ಕುಟುಂಬಕ್ಕೂ ಮುಳುವಾಯ್ತಾ ಸುಶಾಂತ್ ಪ್ರಕರಣ? ಅದರಲ್ಲೂ ಕಾಲಿವುಡ್ ನಟ ಅಜಿತ್ ಅವರು ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿಲ್ಲ ಎಂಬ ಅಪಸ್ವರವೊಂದು ವಿಪರೀತ ಕೇಳಿಬರುತ್ತಿದೆ. ಅಜಿತ್ ಅಭಿನಯದ … Continue reading ಅಜಿತ್ ಬರದಿದ್ದರೆ ಏನಾಯ್ತು? ಕಾಲೆಳೆದವರಿಗೆ ಚರಣ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed