ವೇಶ್ಯಾವಾಟಿಕೆಯ ಮಹಿಳೆಗೆ ಊರು ಬಿಟ್ಟು ಹೋಗುವಂತೆ ಗದರಿದ ಎಸ್​ಪಿ..

ಕೊಪ್ಪಳ: ವೇಶ್ಯಾವಾಟಿಕೆ ನಡೆಸಿ ಸಿಕ್ಕಿಬಿದ್ದಿದ್ದ ಮಹಿಳೆಯೊಬ್ಬರಿಗೆ ಎಸ್​ಪಿಯೊಬ್ಬರು ಊರು ಬಿಟ್ಟು ಹೋಗುವಂತೆ ಗದರಿದ್ದು, ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೂ ಹರಿದಾಡುತ್ತಿದ್ದು ಹಲವರ ಗಮನ ಸೆಳೆದಿದೆ. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಎಚ್ಚರಿಕೆ ನೀಡಿದ್ದಾರೆ. ಆರೋಪಿಗಳ ಪರೇಡ್ ವೇಳೆ ತಪ್ಪಿತಸ್ಥರ ವಿಚಾರಣೆ ನಡೆಸಿದ ಎಸ್​ಪಿ ಅರುಣಾಂಶು ಗಿರಿ, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆಯೊಬ್ಬರಿಗೆ ಈ ಎಚ್ಚರಿಕೆ ನೀಡಿದ್ದಾರೆ. ಒಂದಕ್ಕಿಂತ ಹೆಚ್ಚು ಸಲ ವೇಶ್ಯಾವಾಟಿಕೆ ಅಪರಾಧದಲ್ಲಿ ಸಿಕ್ಕಿಬಿದ್ದಿದ್ದರಿಂದ ಆಕೆಗೆ ಅವರು ಹೀಗೆ ಗದರಿದ್ದಾರೆ. ಇದನ್ನೂ ಓದಿ: ಗ್ರಾಮಾದ್ಯಂತ ಉಲ್ಬಣಿಸಿದ ವಾಂತಿ-ಭೇದಿ ಸಮಸ್ಯೆ; … Continue reading ವೇಶ್ಯಾವಾಟಿಕೆಯ ಮಹಿಳೆಗೆ ಊರು ಬಿಟ್ಟು ಹೋಗುವಂತೆ ಗದರಿದ ಎಸ್​ಪಿ..