ಬೆಲೆ ಏರಿಕೆ ಮಾಫಿಯ ಬಗ್ಗೆ ಮಾತಾಡಿ: ಬಿಜೆಪಿ ನಾಯಕರಿಗೆ ಎಚ್​​ಡಿಕೆ ಸವಾಲು

ಬೆಂಗಳೂರು: ಇಂದು ಏರಿದ ಎಲ್​ಪಿಜಿ ಸಿಲಿಂಡರ್​ ಬೆಲೆಯ ಬಗ್ಗೆ ಪ್ರಸ್ತಾಪಿಸಿ ಟ್ವೀಟ್​ ಮಾಡಿರುವ ಮಾಜಿ ಸಿಎಂ ಹಾಗೂ ಜೆಡಿಎಸ್​ ಶಾಸಕ ಎಚ್​.ಡಿ.ಕುಮಾರಸ್ವಾಮಿ ಅವರು, ಅನಿಯಂತ್ರಿತ ಬೆಲೆ ಏರಿಕೆ ಮಾಫಿಯಾ ಹಿಂದೆ ಇರುವ ಶಕ್ತಿಗಳ ಬಗ್ಗೆ ಬಿಜೆಪಿ ನಾಯಕರು ಮಾತಾಡಬೇಕು ಎಂದಿದ್ದಾರೆ. ಬಡವರ ಭಾರತ ಮತ್ತು ಶ್ರೀಮಂತರ ಭಾರತದ ಬಗ್ಗೆ, ಅದಕ್ಕೆ ಕಾರಣವಾಗಿರುವ 7 ವರ್ಷಗಳ ಬಿಜೆಪಿ ಆಡಳಿತದ ಬಗ್ಗೆ ದನಿ ಎತ್ತಿ ಎಂದು ಆರ್​ಎಸ್​ಎಸ್​ಗೂ ಸವಾಲು ಹಾಕಿದ್ದಾರೆ. “ಇಂದಿನ ಬೆಳಗಿನ ಶಾಕ್! 14.2 ಕೆಜಿ ತೂಕದ ಅಡುಗೆ … Continue reading ಬೆಲೆ ಏರಿಕೆ ಮಾಫಿಯ ಬಗ್ಗೆ ಮಾತಾಡಿ: ಬಿಜೆಪಿ ನಾಯಕರಿಗೆ ಎಚ್​​ಡಿಕೆ ಸವಾಲು