‘ಗಂಧದಗುಡಿ’ಯಿಂದ ಸಿಹಿಸುದ್ದಿ: ಪುನೀತ್ ಮಹತ್ವಾಕಾಂಕ್ಷೆಯ ಸಿನಿಮಾ ಟಿಕೆಟ್​ ದರದಲ್ಲಿ ಭಾರಿ ಇಳಿಕೆ!

ಬೆಂಗಳೂರು: ಪವರ್​ಸ್ಟಾರ್​ ಪುನೀತ್ ರಾಜಕುಮಾರ್ ಅವರ ಮಹತ್ವಾಕಾಂಕ್ಷೆಯ ಸಿನಿಮಾ ‘ಗಂಧದಗುಡಿ’ ಬಿಡುಗಡೆಗೊಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದರ ನಡುವೆಯೇ ಅಶ್ವಿನಿ ಪುನೀತ್​ ರಾಜಕುಮಾರ್ ಅವರು ಕನ್ನಡ ಸಿನಿಪ್ರಿಯರಿಗೆ ಭರ್ಜರಿ ಕೊಡುಗೆಯೊಂದನ್ನು ನೀಡಿದ್ದಾರೆ. ‘ಗಂಧದಗುಡಿ’ ಅಪ್ಪು ಅವರ ಒಂದು ಕನಸು, ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ, ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕು, ಅದರಲ್ಲೂ ಮಕ್ಕಳು ನೋಡಬೇಕೆಂಬುದು ಅಪ್ಪು ಅವರ ಉದ್ದೇಶ. ಈ ಸಲುವಾಗಿ … Continue reading ‘ಗಂಧದಗುಡಿ’ಯಿಂದ ಸಿಹಿಸುದ್ದಿ: ಪುನೀತ್ ಮಹತ್ವಾಕಾಂಕ್ಷೆಯ ಸಿನಿಮಾ ಟಿಕೆಟ್​ ದರದಲ್ಲಿ ಭಾರಿ ಇಳಿಕೆ!