‘ಗಂಧದಗುಡಿ’ಯಿಂದ ಸಿಹಿಸುದ್ದಿ: ಪುನೀತ್ ಮಹತ್ವಾಕಾಂಕ್ಷೆಯ ಸಿನಿಮಾ ಟಿಕೆಟ್ ದರದಲ್ಲಿ ಭಾರಿ ಇಳಿಕೆ!
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜಕುಮಾರ್ ಅವರ ಮಹತ್ವಾಕಾಂಕ್ಷೆಯ ಸಿನಿಮಾ ‘ಗಂಧದಗುಡಿ’ ಬಿಡುಗಡೆಗೊಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದರ ನಡುವೆಯೇ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಕನ್ನಡ ಸಿನಿಪ್ರಿಯರಿಗೆ ಭರ್ಜರಿ ಕೊಡುಗೆಯೊಂದನ್ನು ನೀಡಿದ್ದಾರೆ. ‘ಗಂಧದಗುಡಿ’ ಅಪ್ಪು ಅವರ ಒಂದು ಕನಸು, ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ, ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕು, ಅದರಲ್ಲೂ ಮಕ್ಕಳು ನೋಡಬೇಕೆಂಬುದು ಅಪ್ಪು ಅವರ ಉದ್ದೇಶ. ಈ ಸಲುವಾಗಿ … Continue reading ‘ಗಂಧದಗುಡಿ’ಯಿಂದ ಸಿಹಿಸುದ್ದಿ: ಪುನೀತ್ ಮಹತ್ವಾಕಾಂಕ್ಷೆಯ ಸಿನಿಮಾ ಟಿಕೆಟ್ ದರದಲ್ಲಿ ಭಾರಿ ಇಳಿಕೆ!
Copy and paste this URL into your WordPress site to embed
Copy and paste this code into your site to embed