More

    ರಾಜಮಾತೆ ಪ್ರಮೋದಾದೇವಿ ಹಾಗೂ ಸಚಿವರಿಂದ ಇಂದು ತಿರುಪತಿಯಲ್ಲಿ ವಿಶೇಷ ಪೂಜೆ: ಹಿನ್ನೆಲೆ ಏನು?

    ತಿರುಮಲ: ರಾಜಮಾತೆ ಪ್ರಮೋದಾದೇವಿ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಇಂದು ತಿರುಮಲ ತಿರುಪತಿ ದೇವಸ್ಥಾನದಲ್ಲಿ ಶ್ರೀವಾರಿ ಪಲ್ಲೋತ್ಸವ ಹಾಗೂ ವಿಶೇಷ ಪೂಜೆಗಳು ನೆರವೇರಿದವು.

    ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್‌ನ್ಯೂಸ್!

    ಶ್ರೀವಾರಿ ಉತ್ಸವಮೂರ್ತಿಯನ್ನು ವಜ್ರ-ವೈಢೂರ್ಯಗಳಿಂದ ಅಲಂಕರಿಸಿ ಉತ್ಸವ ನಡೆಸಲಾಯಿತು ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು. ಕರ್ನಾಟಕ ರಾಜ್ಯಕ್ಕೆ ಹಾಗೂ ಜನತೆಗೆ ಒಳ್ಳೆಯದಾಗಲಿ ಎಂದು ಇದೇ ವೇಳೆ ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳಲಾಯಿತು.

    ಇದನ್ನೂ ಓದಿ: ಎಕ್ಸಾಂ ದಿನವೇ ವಿದ್ಯಾರ್ಥಿ ಸಾವು ಪ್ರಕರಣದ ಇನ್ನೊಂದು ಮುಖ: ಏಕೈಕ ಪುತ್ರನನ್ನು ಕಳೆದುಕೊಂಡ ತಾಯಿಯ ಪ್ರಶ್ನೆಗಳಿವು..

    ಈ ದಿನ ವಿಶೇಷ, ಹಿನ್ನೆಲೆ ಏನು?: ಜುಲೈ 26 ಎನ್ನುವುದು ಕರ್ನಾಟಕದ ಪಾಲಿಗೆ ವಿಶೇಷವಾದ ದಿನ. ಏಕೆಂದರೆ 300 ವರ್ಷಗಳ ಹಿಂದೆ ಇದೇ ಜು. 26ರಂದು ಅಂದಿನ ರಾಜ ಕೃಷ್ಣರಾಜೇಂದ್ರ ಒಡೆಯರ್ ಅವರು ಕರ್ನಾಟಕದ ಭಕ್ತರಿಗಾಗಿ ತಿರುಮಲದಲ್ಲಿ 7 ಎಕರೆ ಜಾಗ ಖರೀದಿಸಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿದ್ದರು. ಈ ವಿಶೇಷ ದಿನದ ಪ್ರಯುಕ್ತ ಪ್ರತಿವರ್ಷ ಜುಲೈ 26ರಂದು ಶ್ರೀವಾರಿ ಪಲ್ಲೋತ್ಸವ ಹಾಗೂ ವಿಶೇಷ ಪೂಜೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ.

    ರಾಜಮಾತೆ ಪ್ರಮೋದಾದೇವಿ ಹಾಗೂ ಸಚಿವರಿಂದ ಇಂದು ತಿರುಪತಿಯಲ್ಲಿ ವಿಶೇಷ ಪೂಜೆ: ಹಿನ್ನೆಲೆ ಏನು?

    ಟಿಕೆಟ್ ತೆಗೆದುಕೊಳ್ಳಲು ಹೇಳಿದ್ದಕ್ಕೆ ಕಂಡಕ್ಟರ್​ ಹತ್ತಿರ ಜಗಳವಾಡಿದ ಯುವತಿ; ಕೇಂದ್ರ ಸರ್ಕಾರಿ ಉದ್ಯೋಗಿ ಎಂದು ರಂಪ

    ‘ಎಲ್ಲರಿಗಿಂತ ಬೆಳ್ಳಗಿದ್ದಾಳೆ’ ಎಂದು ಯುವತಿಯನ್ನು ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ಕಂಪನಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts