ಡಿಂಪಲ್​ ಹಯಾತಿ ಮನೆಯಲ್ಲಿ ವೈನ್​ ಬಾಟಲ್​ ಇಟ್ಟು ವಿಶೇಷ ಪೂಜೆ! ಜ್ಯೋತಿಷಿ ವೇಣುಸ್ವಾಮಿ ಹೇಳಿಕೆಗೆ ಆಕ್ರೋಶ

ಹೈದರಾಬಾದ್​: ಸೆಲೆಬ್ರಿಟಿಗಳ ಮೇಲೆ ನುಡಿಯುವ ಭವಿಷ್ಯದಿಂದಲೇ ಜ್ಯೋತಿಷಿ ವೇಣು ಸ್ವಾಮಿ ತೆಲುಗಿನಲ್ಲಿ ಖ್ಯಾತರಾಗಿದ್ದಾರೆ. ಇವರ ಭವಿಷ್ಯವನ್ನು ಆರಂಭದಲ್ಲಿ ಯಾರೂ ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಯಾವಾಗ ಟಾಲಿವುಡ್​ನ ತಾರಾದಂಪತಿ ನಾಗಚೈತನ್ಯ ಹಾಗೂ ಸಮಂತಾ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದು, ಇಬ್ಬರು ಬೇರೆಯಾದರೂ ಆಗ ವೇಣು ಅವರ ಭವಿಷ್ಯವನ್ನು ಎಲ್ಲರೂ ಗಂಭೀರವಾಗಿ ತೆಗೆದುಕೊಳ್ಳಲು ಆರಂಭಿಸಿದ್ದಾರೆ. ಹೀಗಾಗಿ ಅನೇಕ ಸೆಲೆಬ್ರಿಟಿಗಳ ನೆಚ್ಚಿನ ಜ್ಯೋತಿಷಿಯಾಗಿದ್ದಾರೆ. ಟಾಲಿವುಡ್​ನಲ್ಲಿ ಕೆಲ ಸೆಲೆಬ್ರಿಟಿಗಳು ಯಾವುದೇ ಪೂಜಾ-ವಿಧಾನ ನೆರವೇರಿಸುವುದಾದರೂ ವೇಣು ಸ್ವಾಮಿ ಮೊರೆ ಹೋಗುತ್ತಾರೆ. ಹಿಂದೊಮ್ಮೆ ರಶ್ಮಿಕಾ ಮಂದಣ್ಣಾ ಕೂಡ … Continue reading ಡಿಂಪಲ್​ ಹಯಾತಿ ಮನೆಯಲ್ಲಿ ವೈನ್​ ಬಾಟಲ್​ ಇಟ್ಟು ವಿಶೇಷ ಪೂಜೆ! ಜ್ಯೋತಿಷಿ ವೇಣುಸ್ವಾಮಿ ಹೇಳಿಕೆಗೆ ಆಕ್ರೋಶ