ಅಂಗವಿಕಲರಿಗೆ ವಿಶೇಷ ಆರೋಗ್ಯ ವಿಮೆ ಯೋಜನೆ ಜಾರಿ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಅಂಗವಿಕಲರಿಗೆ 5 ಲಕ್ಷ ರೂ.ವರೆಗಿನ ವಿಶೇಷ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ವತಿಯಿಂದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಂಗವಿಕಲ ಮಕ್ಕಳಿಗೆ ಎಲ್ಲ ಮಕ್ಕಳಂತೆ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ ಯೋಜನೆ ಅನುಷ್ಠಾನಕ್ಕೆ ಮುಂದಿನ ಬಜೆಟ್‌ನಲ್ಲಿ ಹಣ ಮೀಸಲಿಡಲಾಗುವುದು. ಸರ್ಕಾರ ನೀಡುವ ಮನೆಗಳಲ್ಲಿ ಅಂಗವಿಕಲರಿಗೆ ಶೇ.3 ಮೀಸಲು ಕಲ್ಪಿಸಲಾಗುವುದು. ಬುದ್ದಿಮಾಂಧ್ಯ … Continue reading ಅಂಗವಿಕಲರಿಗೆ ವಿಶೇಷ ಆರೋಗ್ಯ ವಿಮೆ ಯೋಜನೆ ಜಾರಿ: ಸಿಎಂ ಬೊಮ್ಮಾಯಿ ಘೋಷಣೆ