ಟಿಕ್ರಿ ಗಡಿಯಲ್ಲಿ ರೈತ ಮಹಿಳೆಯರ ಮೇಲೆ ಚಲಿಸಿದ ಟ್ರಕ್; ಮನೆಗೆ ಹೊರಟಿದ್ದವರ ಪ್ರಾಣ ಹೊತ್ತೊಯ್ದ ಜವರಾಯ
ಚಂಡೀಗಢ: ದೆಹಲಿ ಮತ್ತು ಹರಿಯಾಣ ನಡುವಿನ ಟಿಕ್ರಿ ಗಡಿಯಲ್ಲಿ ವೇಗವಾಗಿ ಹೋಗುತ್ತಿದ್ದ ಟ್ರಕ್ ಒಂದು ಮೇಲೆ ಹರಿದು ಮೂವರು ರೈತಮಹಿಳೆಯರು ಸಾವಪ್ಪಿದ್ದಾರೆ. ಇಂದು ಬೆಳಿಗ್ಗೆ, ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರು ತಮ್ಮ ಹಳ್ಳಿಗೆ ವಾಪಸಾಗಲು ಆಟೋ ರಿಕ್ಷಾಗೆ ಕಾಯುತ್ತಿದ್ದಾಗ, ಈ ಅಪಘಾತ ನಡೆದಿದೆ ಎನ್ನಲಾಗಿದೆ. ಇಂದು ಬೆಳಿಗ್ಗೆ 6 ಗಂಟೆ ವೇಳೆಗೆ ಹರಿಯಾಣದ ಜಝ್ಝರ್ ಜಿಲ್ಲೆಯ ಬಹದೂರ್ಗಡದ ಬಳಿ ವೇಗವಾಗಿ ಚಲಿಸುತ್ತಿದ್ದ ಟ್ರಕ್, ರಸ್ತೆ ಡಿವೈಡರ್ ಮೇಲೆ ಹರಿಹಾಯ್ದಿತು. ಆ ಡಿವೈಡರ್ ಮೇಲೆ ಆಟೋರಿಕ್ಷಾಗಾಗಿ … Continue reading ಟಿಕ್ರಿ ಗಡಿಯಲ್ಲಿ ರೈತ ಮಹಿಳೆಯರ ಮೇಲೆ ಚಲಿಸಿದ ಟ್ರಕ್; ಮನೆಗೆ ಹೊರಟಿದ್ದವರ ಪ್ರಾಣ ಹೊತ್ತೊಯ್ದ ಜವರಾಯ
Copy and paste this URL into your WordPress site to embed
Copy and paste this code into your site to embed