More

    author

    Emma Hayes

    There I was in a hot yoga studio with plenty of bright natural light and bending myself into pretzel like positions for the very first time.

    instagram

    recent

    categories

    ಬೆಂಗಳೂರು: ನಾಳೆ (ಮೇ 18) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು (ಆರ್​ಸಿಬಿ) ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ (ಸಿಎಸ್​ಕೆ) ನಡುವೆ ನಿರ್ಣಾಯಕ ಪಂದ್ಯ ನಡೆಯಲಿದೆ. ಆರ್​ಸಿಬಿ ಪ್ಲೇಆಫ್​ ಪ್ರವೇಶ ಮಾಡಲು ಈ ಪಂದ್ಯ ನಡೆಯಲೇಬೇಕು. ಆದರೆ, ಪಂದ್ಯಕ್ಕೆ ಮಳೆ ಭೀತಿ ಆವರಿಸಿದೆ. ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೆ ಆರ್​ಸಿಬಿ ಐಪಿಎಲ್​ನಿಂದ ಹೊರಬೀಳಲಿದೆ. ಸಿಎಸ್​ಕೆ ಪಾಲಿಗೆ ವರದಾನವಾಗಲಿದೆ. ಹವಾಮಾನ ಇಲಾಖೆಯಿಂದ ರಾಜ್ಯದಲ್ಲಿ...
    ಹುಬ್ಬಳ್ಳಿ: ಮೇ 15ರಂದು ಇಲ್ಲಿನ ವೀರಾಪುರ ಓಣಿಯಲ್ಲಿ ನಡೆದಿದ್ದ ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ವಿಶ್ವ ಅಲಿಯಾಸ್​ ಗಿರೀಶ್​ನನ್ನು ಬಂಧಿಸಿದ್ದಾರೆ. ಮೇ 15ರ ಮುಂಜಾನೆ 5.30ಕ್ಕೆ ಮನೆಗೆ ನುಗ್ಗಿ ಅಂಜಲಿಗೆ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದ. ಸದ್ಯ ಶೋಧ ನಡೆಸಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ದಾವಣಗೆರೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ವಿಶ್ವನ ಬಗ್ಗೆ ಬಗೆದಷ್ಟು ಆತನ ಕೃತ್ಯಗಳು...
    ಬೆಂಗಳೂರು: ಮೇ 18ರಂದು ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಚೆನ್ನೈ ಸೂಪರ್​ಕಿಂಗ್ಸ್​ ನಡುವಿನ ಹೈವೋಲ್ಟೇಜ್​ ನಾಕೌಟ್​ ಪಂದ್ಯ ಶುರುವಾಗುವುದಕ್ಕೂ ಮುನ್ನ ಹಲವು ವಿಚಾರಗಳಿಗೆ ಸದ್ದು ಮಾಡುತ್ತಿದ್ದು, ಎರಡೂ ತಂಡಗಳು ಪ್ಲೇ ಆಫ್‌ ರೇಸ್‌ನಲ್ಲಿದೆ.  ಸಿಎಸ್‌ಕೆ ಮತ್ತು ಆರ್‌ಸಿಬಿ ನಡುವಿನ ಪೈಪೋಟಿಯ ಜೊತೆಗೆ ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ ಕೂಡ ಮುಖಾಮುಖಿಯಾಗಲಿದ್ದಾರೆ. ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.  ಆಧರೆ,...
    ಭೋಪಾಲ್​: ಹುಡುಗರು ಕಾಲೇಜಿಗೆ ಸೇರಿದಾಗ ಅವರು ಸರಿಯಾಗಿ ಓದುತ್ತಿದ್ದಾರೋ? ಇಲ್ಲವೋ? ಎಂಬ ಅನುಮಾನ ಪಾಲಕರಿಗೆ ಬರುತ್ತದೆ. ಎಲ್ಲಿ ಪುಂಡರ ಸಂಘ ಸೇರಿ, ಓದನ್ನು ನಿರ್ಲಕ್ಷಿಸಿ ಹಾಳಾಗುತ್ತಾರೋ ಎಂಬ ಭಯವಿರುತ್ತದೆ. ಆದರೆ, ಹೆಣ್ಣುಮಕ್ಕಳ ವಿಷಯಕ್ಕೆ ಬಂದರೆ ಪಾಲಕರು ಎದುರಿಸುವ ಆತಂಕ ಹೆಚ್ಚಿರುತ್ತಿದೆ. ನಮ್ಮ ಮಗಳು ಯಾರನ್ನಾದರೂ ಪ್ರೀತಿಸುತ್ತಿದ್ದಾಳೆಯೇ ಎಂಬ ಚಿಂತೆ ಒಂದೆಡೆಯಾದರೆ, ಯಾರಾದರೂ ಆಕೆಯನ್ನು ಹಿಂಬಾಲಿಸಿ ಕಿರುಕುಳ ಕೊಡುತ್ತಾರೋ ಎಂಬ ಭಯ ಮತ್ತೊಂದೆಡೆ. ಹೀಗಾಗಿ ಕೆಲ...
    ಹುಬ್ಬಳ್ಳಿ: ಧಾರವಾಡ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್ ವತಿಯಿಂದ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮುಕ್ತ ಚಾಂಪಿಯನ್ಶಿಪ್ನಲ್ಲಿ ಶ್ರೀ ವೀರಭದ್ರೇಶ್ವರ ರೋಲರ್ ಸ್ಕೇಟಿಂಗ್ ಸ್ಪೋರ್ಟ್ಸ್ ಅಕಾಡೆಮಿಯ 20 ವಿದ್ಯಾರ್ಥಿಗಳು ಭಾಗವಹಿಸಿ ಒಟ್ಟು 22 ಬಹುಮಾನಗಳನ್ನು ಪಡೆದಿದ್ದಾರೆ. ಎಂಟು ಚಿನ್ನ, ನಾಲ್ಕು ಬೆಳ್ಳಿ ಹಾಗೂ 10 ಕಂಚಿನ ಪದಕ ಗಳಿಸಿದ್ದಾರೆ. ವಿರುಪಾಕ್ಷ ಕಮ್ಮಾರ ತರಬೇತಿ ನೀಡಿದ್ದರು.

    recent