ನಾನು JDS ಬಿಡಲಿಲ್ಲ, ಅವರೇ ಕತ್ತು ಹಿಡಿದು ಹೊರಗೆ ಹಾಕಿದರು: ಎಸ್.ಆರ್.ಶ್ರೀನಿವಾಸ್
ಬೆಂಗಳೂರು: ನಾನು ಜೆಡಿಎಸ್ ಬಿಡಲಿಲ್ಲ, ಅವರೇ ಕತ್ತು ಹಿಡಿದು ಹೊರಗೆ ಹಾಕಿದರು. ಪರ್ಯಾಯ ಅವಕಾಶಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಜೆಡಿಎಸ್ನಿಂದ ಉಚ್ಛಾಟಿತಗೊಂಡಿರುವ ಎಸ್.ಆರ್.ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದ್ದಾರೆ. ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ‘ನನಗೂ ಬಿಜೆಪಿ ಸಿದ್ಧಾಂತಕ್ಕೂ ಆಗಿಬರಲ್ಲ. ನಾನು ಮೂಲತಃ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನು. ಜಿ.ಪಂ ಸದಸ್ಯನಾಗಿದ್ದೆ. 2002ರಲ್ಲಿ ಸಿದ್ದರಾಮಯ್ಯ- ಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರಿದೆ. ಟಿಕೆಟ್ ಕೊಡಲಿಲ್ಲ ಎಂದ ಬಳಿಕ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡೆ. ಬಳಿಕ 2008, 2013, 2013ರಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿ … Continue reading ನಾನು JDS ಬಿಡಲಿಲ್ಲ, ಅವರೇ ಕತ್ತು ಹಿಡಿದು ಹೊರಗೆ ಹಾಕಿದರು: ಎಸ್.ಆರ್.ಶ್ರೀನಿವಾಸ್
Copy and paste this URL into your WordPress site to embed
Copy and paste this code into your site to embed