ನಾನು JDS ಬಿಡಲಿಲ್ಲ, ಅವರೇ ಕತ್ತು ಹಿಡಿದು ಹೊರಗೆ ಹಾಕಿದರು: ಎಸ್.ಆರ್.ಶ್ರೀನಿವಾಸ್

ಬೆಂಗಳೂರು: ನಾನು ಜೆಡಿಎಸ್ ಬಿಡಲಿಲ್ಲ, ಅವರೇ ಕತ್ತು ಹಿಡಿದು ಹೊರಗೆ ಹಾಕಿದರು. ಪರ್ಯಾಯ ಅವಕಾಶಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಜೆಡಿಎಸ್​ನಿಂದ ಉಚ್ಛಾಟಿತಗೊಂಡಿರುವ ಎಸ್.ಆರ್.ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದ್ದಾರೆ. ಪಕ್ಷದ ಸಭೆಯಲ್ಲಿ  ಮಾತನಾಡಿದ ಅವರು, ‘ನನಗೂ ಬಿಜೆಪಿ ಸಿದ್ಧಾಂತಕ್ಕೂ ಆಗಿಬರಲ್ಲ. ನಾನು ಮೂಲತಃ ಕಾಂಗ್ರೆಸ್ ‌ಪಕ್ಷದಲ್ಲಿಯೇ ಇದ್ದೇನು. ಜಿ.ಪಂ ಸದಸ್ಯನಾಗಿದ್ದೆ. 2002ರಲ್ಲಿ ಸಿದ್ದರಾಮಯ್ಯ- ಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರಿದೆ. ಟಿಕೆಟ್ ಕೊಡಲಿಲ್ಲ ಎಂದ ಬಳಿಕ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡೆ. ಬಳಿಕ 2008, 2013, 2013ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ … Continue reading ನಾನು JDS ಬಿಡಲಿಲ್ಲ, ಅವರೇ ಕತ್ತು ಹಿಡಿದು ಹೊರಗೆ ಹಾಕಿದರು: ಎಸ್.ಆರ್.ಶ್ರೀನಿವಾಸ್