blank

ಎಸ್.ಆರ್.ವಿಜಯಶಂಕರ್, ಬಾಬು ಕೃಷ್ಣಮೂರ್ತಿಗೆ ಬಿಎಂಶ್ರೀ ಪ್ರತಿಷ್ಠಾನದ ಪ್ರಶಸ್ತಿ

blank

ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನವು 2025ನೇ ಸಾಲಿನಲ್ಲಿ ಕೊಡಮಾಡುವ ‘ಪ್ರೊ. ಎಲ್.ಎಸ್.ಶೇಷಗಿರಿರಾವ್ ವಿಮರ್ಶಾ ಪ್ರಶಸ್ತಿ’ಗೆ ಹಿರಿಯ ವಿಮರ್ಶಕ ಡಾ. ಎಸ್.ಆರ್.ವಿಜಯಶಂಕರ್ ಹಾಗೂ ‘ವಿ.ನಾಗರಾಜರಾವ್ ಸಮೂಹ ಮಾಧ್ಯಮ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ಡಾ. ಬಾಬು ಕೃಷ್ಣಮೂರ್ತಿ ಅವರು ಆಯ್ಕೆಯಾಗಿದ್ದಾರೆ.

ಈ ಎರಡೂ ಪ್ರಶಸ್ತಿಯು ತಲಾ 10 ಸಾವಿರ ರೂ. ನಗದು ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ. ಫೆ.9ರಂದು ಬಿಎಂಶ್ರೀ ಪ್ರತಿಷ್ಠಾನದಲ್ಲಿ ನಡೆಯಲಿರುವ ಪ್ರೊ. ಎಲ್.ಎಸ್.ಶೇಷಗಿರಿರಾವ್ ಶತಮಾನೋತ್ಸವ ಸಮಾರಂಭದಲ್ಲಿ ಪುರಸ್ಕೃತರಿಗೆ ವಿಮರ್ಶಕ ಡಾ. ಎಚ್.ಎಸ್.ರಾಘವೇಂದ್ರರಾವ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಡಾ. ಶಾಂತರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips

Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…

ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd

bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…

ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips

Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…