7 ವರ್ಷಗಳ ಬಳಿಕ ಕ್ರಿಕೆಟ್ಗೆ ಮರಳಿದ ಶ್ರೀಶಾಂತ್ಗೆ ಗೆಲುವಿನ ಸ್ವಾಗತ ನೀಡಿದ ಕೇರಳ
ಮುಂಬೈ: 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ 7 ವರ್ಷಗಳ ನಿಷೇಧ ಶಿಕ್ಷೆ ಅನುಭವಿಸಿ ದೇಶೀಯ ಕ್ರಿಕೆಟ್ ಟೂರ್ನಿಯ ಮೂಲಕ ಮರಳಿ ಕಣಕ್ಕಿಳಿರುವ ಟೀಮ್ ಇಂಡಿಯಾದ ಮಾಜಿ ವೇಗಿ ಎಸ್. ಶ್ರೀಶಾಂತ್ಗೆ ಸೋಮವಾರ ಗೆಲುವಿನ ಸ್ವಾಗತ ದೊರೆತಿದೆ. ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ಶ್ರೀಶಾಂತ್ ಅವರನ್ನು ಒಳಗೊಂಡ ಕೇರಳ ತಂಡ ಪುದುಚೇರಿ ವಿರುದ್ಧದ ಪಂದ್ಯದಲ್ಲಿ 6 ವಿಕೆಟ್ಗಳಿಂದ ಗೆದ್ದು ಶುಭಾರಂಭ ಕಂಡಿದೆ. 🤙🎉🔥🤟🤟🏏🏏 the champion is back #Sreesanth #SyedMushtaqAliTrophy #SyedMushtaqAliT20 #MushtaqAliT20 … Continue reading 7 ವರ್ಷಗಳ ಬಳಿಕ ಕ್ರಿಕೆಟ್ಗೆ ಮರಳಿದ ಶ್ರೀಶಾಂತ್ಗೆ ಗೆಲುವಿನ ಸ್ವಾಗತ ನೀಡಿದ ಕೇರಳ
Copy and paste this URL into your WordPress site to embed
Copy and paste this code into your site to embed