ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ: ಮಹತ್ವದ ಮಾಹಿತಿ ಕಲೆಹಾಕಿದ ಸಿಐಡಿ

ಬೆಂಗಳೂರು: ಬಸವನಗುಡಿಯ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ ಪ್ರಕರಣದ ತನಿಖೆ ಚುರುಕು ಗೊಳಿಸಿರುವ ಸಿಐಡಿ, ಇತ್ತೀಚೆಗೆ ಬಂಧಿಸಿರುವ 10 ಮಂದಿಯನ್ನು ವಿಚಾರಣೆ ನಡೆಸಿ ಮಹತ್ವದ ಮಾಹಿತಿ ಕಲೆ ಹಾಕಿದೆ. ಬ್ಯಾಂಕ್​ನಿಂದ ಕೋಟ್ಯಂತರ ರೂ. ಸಾಲ ಪಡೆದು ಮರುಪಾವತಿಸದ ಈ ವ್ಯಕ್ತಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಸಿಐಡಿ, ಪಡೆದ ಸಾಲವನ್ನು ಯಾವ ವ್ಯವಹಾರಗಳಲ್ಲಿ ಹೂಡಿಕೆ ಮಾಡಲಾಗಿದೆ? ಅಕ್ರಮವಾಗಿ ಸಾಲ ಪಡೆಯಲು ಸಹಕರಿಸಿದವರ ಬಗ್ಗೆ ಮಾಹಿತಿ ಕಲೆ ಹಾಕಿ ಹೇಳಿಕೆ ದಾಖಲಿಸಿಕೊಂಡಿದೆ. ಆದರೆ, ಅವ್ಯವಹಾರಕ್ಕೆ ಸಂಬಂಧಿಸಿದ ಮಹತ್ವದ … Continue reading ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ: ಮಹತ್ವದ ಮಾಹಿತಿ ಕಲೆಹಾಕಿದ ಸಿಐಡಿ