ಶ್ರೀರಾಮ ದೇವಳ ಪ್ರತಿಷ್ಠಾಪನಾ ವರ್ಧಂತಿ

blank

ಕೋಟ: ಕೋಡಿ ಕನ್ಯಾಣದ ಶ್ರೀರಾಮ ದೇಗುಲದ 15ನೇ ವಾರ್ಷಿಕ ಪ್ರತಿಷ್ಠಾಪನಾ ವರ್ಧಂತಿ ಉತ್ಸವ, 31ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಶುಕ್ರವಾರ ಜರಗಿತು.

ಬೆಳಗ್ಗೆ ಕಲಶ ಸ್ಥಾಪನೆ, ಅಧಿವಾಸ ಹೋಮ, ಸಾಮೂಹಿಕ ಸತ್ಯನಾರಾಯಣ ಪೂಜೆ, ಮಹಾಅನ್ನಸಂತರ್ಪಣೆ, ರಾತ್ರಿ ರಂಗಪೂಜೆ ನಡೆಯಿತು.

ಪಾಂಡೇಶ್ವರ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ದೇಗುಲ ಅಧ್ಯಕ್ಷ ರಾಘವೇಂದ್ರ ಕರ್ಕೇರ, ಉಪಾಧ್ಯಕ್ಷರಾದ ರಾಜು ಕರ್ಕೇರ, ಸತೀಶ್ ಜಿ.ಕುಂದರ್, ಪ್ರಧಾನ ಕಾರ್ಯದರ್ಶಿ ಅಶೋಕ್ ಸಾಲಿಯಾನ್, ಜತೆ ಕಾರ್ಯದರ್ಶಿ ವಿಜಯ ಮಾಸ್ತರ್, ಮಹೇಶ್ ತಿಂಗಳಾಯ, ಕೋಶಾಧಿಕಾರಿ ಜಯಕುಮಾರ್ ಎ.ಎಸ್, ಅರ್ಚಕ ಭಾಸ್ಕರ್ ಬಾಯರಿ, ಸಹಾಯಕ ಅರ್ಚಕ ರಾಮದಾಸ ಸಾಲಿಯಾನ್ ಮತ್ತಿತರರು ಉಪಸ್ಥಿತರಿದ್ದರು.

blank

ಅಧಿಕಾರಿಗಳ ಮುಷ್ಕರ, ಸೇವೆಗಳೇ ದುಸ್ತರ!

ಶಿರ್ವ ಸಹಕಾರಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…