ನೇಹಾ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಲು ಶ್ರೀರಂಭಾಪುರಿ ಜಗದ್ಗುರುಗಳ ಒತ್ತಾಯ
ಹುಬ್ಬಳ್ಳಿ: ಇತ್ತೀಚೆಗೆ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಾಳೆಹೊನ್ನೂರು ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಒತ್ತಾಯಿಸಿದ್ದಾರೆ. ನೇಹಾ ಹಿರೇಮಠ್ ನಿವಾಸಕ್ಕೆ ಭಾನುವಾರ ಭೇಟಿ ನೀಡಿ ಮಾದ್ಯಮಗಳೊಂದಿ ಅವರು ಮಾತನಾಡಿದರು.ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ್ ಅವರ ಜನಾನುರಾಗಿ ವ್ಯಕ್ತಿತ್ವಕ್ಕೆ ಹಿನ್ನೆಡೆಯನ್ನು ಉಂಟು ಮಾಡುವ ಪಿತೂರಿ ಈ ಕೊಲೆ ಪ್ರಕರಣದ ಹಿಂದಿರುವಂತಿದೆ. ರಾಜ್ಯ ಸರ್ಕಾರ ಕೊಲೆ ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದು, ರಾಜ್ಯ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುವ ಸಿಐಡಿ ತನಿಖೆಯಿಂದ ಸತ್ಯಾಂಶ ಹೊರಬರುವ ವಿಶ್ವಾಸವಿಲ್ಲ. … Continue reading ನೇಹಾ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಲು ಶ್ರೀರಂಭಾಪುರಿ ಜಗದ್ಗುರುಗಳ ಒತ್ತಾಯ
Copy and paste this URL into your WordPress site to embed
Copy and paste this code into your site to embed