More

    ‘ಕರ್ನಾಟಕದ ಉತ್ಸವ ಮೂರ್ತಿ ಯಡಿಯೂರಪ್ಪ, ಗರ್ಭಗುಡಿಯಲ್ಲಿರುವ ಮೂರ್ತಿ ಬಸವರಾಜ ಬೊಮ್ಮಾಯಿ’

    ತುಮಕೂರು: ಕರ್ನಾಟಕದ ಉತ್ಸವ ಮೂರ್ತಿ ಬಿ.ಎಸ್. ಯಡಿಯೂರಪ್ಪ. ಗರ್ಭಗುಡಿಯಲ್ಲಿರುವ ಮೂರ್ತಿ ಸಿಎಂ ಬಸವರಾಜ ಬೊಮ್ಮಾಯಿ ಎಂದು ತರಳಬಾಳು ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

    ತಿಪಟೂರಿನಲ್ಲಿ ಶ್ರೀ ಗುರು ಸಿದ್ದರಾಮೇಶ್ವರ 850ನೇ ಜಯಂತ್ಯುತ್ಸವದ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ಕಾಯಕಯೋಗಿ ಸಿದ್ದರಾಮೇಶ್ವರ ಈ ನಾಡಿನ ಮೊದಲ ನೀರಾವರಿ ಹರಿಕಾರ. ಅದೇರೀತಿ ರಾಜ್ಯದಲ್ಲಿ ಸಾಕಷ್ಟು ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿದವರು ಯಡಿಯೂರಪ್ಪ ಎಂದು ಬಣ್ಣಿಸಿದರು.

    ಕೃಷಿಭೂಮಿಯನ್ನು ಕೈಗಾರಿಕೆಗೆ ವಶ ಪಡಿಸಿಕೊಂಡ ಬಳಿಕ ಆ ಭೂಮಿಯ ಮಾಲೀಕತ್ವ ರೈತನ ಹೆಸರಲ್ಲೇ ಇರಬೇಕು. ಅಂತಹ ಕಾನೂನನ್ನು ರಾಜ್ಯ ಸರ್ಕಾರ ತರಬೇಕು ಎಂದು ಶ್ರೀಗಳು ಒತ್ತಾಯಿಸಿದರು.

    ಎರಡ್ಮೂರು ದೊಡ್ಡದೊಡ್ಡ ತಲೆಗಳು ಉರುಳುತ್ತವೆ, ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ: ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

    ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು

    ಊಟದ ವಿಚಾರಕ್ಕೆ ಜಗಳ: ರಾಮನಗರದಲ್ಲಿ ತಾಯಿ-ಮಗ ದುರಂತ ಅಂತ್ಯ

    ಪೊಲೀಸರಿಗೆ ಸಿಕ್ಕಿಬಿದ್ದ ಸ್ಯಾಂಟ್ರೋ ರವಿಯ ಅಸಲಿ ಮುಖ ಇದು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts