ಸ್ವದೇಶಿ ಮೇಳ ಸ್ವಾಭಿಮಾನದ ಸಂಕೇತ; ಶ್ರೀ ಶಿವರುದ್ರ ಸ್ವಾಮೀಜಿ ಅಭಿಮತ

ಬೆಂಗಳೂರು : ಸ್ವದೇಶಿ ಮೇಳ ಸ್ವಾಭಿಮಾನದ ಸಂಕೇತವಾಗಿದ್ದು, ಇಂತಹ ಮೇಳಗಳನ್ನು ಆಯೋಜಿಸುವ ಮೂಲಕ ಭಾರತದ ಅಂತಃಸತ್ವವನ್ನು ಜಾಗೃತಗೊಳಿಸುವ ಕೆಲಸ ಸ್ವದೇಶಿ ಜಾಗರಣ ಮಂಚ್ ಸಾಧ್ಯವಾಗಿದೆ ಎಂದು ಬೇಲಿಮಠದ ಶ್ರೀ ಶಿವರುದ್ರ ಸ್ವಾಮೀಜಿ ಅಭಿಪ್ರಾಯಿಸಿದ್ದಾರೆ. ಸ್ವದೇಶಿ ಜಾಗರಣ ಮಂಚ್ ಆಯೋಜಿಸಿದ್ದ ನಾಲ್ಕು ದಿನಗಳ ಸ್ವದೇಶಿ ಮೇಳದ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಭಾರತ ಸಂಸ್ಕಾರವನ್ನು, ಯೋಜನೆ, ಯೋಚನೆಯನ್ನು ಜಗತ್ತಿಗೆ ಕಲಿಸಿಕೊಟ್ಟ ರಾಷ್ಟ್ರ. ಆದರೆ ವ್ಯಾಪಾರದ ಹೆಸರಲ್ಲಿ ಈ ನಾಡಿಗೆ ಆಗಮಿಸಿದ ಪಾಶ್ಚಾತ್ಯರು ಇಲ್ಲಿನ ಸಂಸ್ಕೃತಿಗೆ ಧಕ್ಕೆ … Continue reading ಸ್ವದೇಶಿ ಮೇಳ ಸ್ವಾಭಿಮಾನದ ಸಂಕೇತ; ಶ್ರೀ ಶಿವರುದ್ರ ಸ್ವಾಮೀಜಿ ಅಭಿಮತ