ಹಿರಿಯ ನಟಿ ಲೀಲಾವತಿ ಅವರನ್ನು ಭೇಟಿ ಮಾಡಿದ ಶ್ರೀನಾಥ್, ಪದ್ಮಾವಾಸಂತಿ, ಸುಂದರ್ ರಾಜ್

ನೆಲಮಂಗಲ: ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ ಅವರನ್ನು ಇಂದು ‘ಪ್ರಣಯ ರಾಜ’ ಶ್ರೀನಾಥ್​ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ದೀಪಿಕಾ ದಾಸ್ ಮನೆಯ ಬೆಕ್ಕು ನಾಪತ್ತೆ;ಹುಡುಕಿಕೊಟ್ಟವರಿಗೆ 15 ಸಾವಿರ ರೂ. ಬಹುಮಾನ! ನೆಲಮಂಗಲದ ಬಳಿಯ ಸೋಲದೇವನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಕಳೆದ ಹಲವು ವರ್ಷಗಳಿಂದ ಲೀಲಾವತಿ ತಮ್ಮ ಮಗ ಮತ್ತು ನಟ ವಿನೋದ್​ ರಾಜ್​ ಅವರೊಂದಿಗೆ ವಾಸಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ವರ್ಷ ನಟಿಯರಾದ ಸುಧಾರಾಣಿ, … Continue reading ಹಿರಿಯ ನಟಿ ಲೀಲಾವತಿ ಅವರನ್ನು ಭೇಟಿ ಮಾಡಿದ ಶ್ರೀನಾಥ್, ಪದ್ಮಾವಾಸಂತಿ, ಸುಂದರ್ ರಾಜ್