ಹಿರಿಯ ನಟಿ ಲೀಲಾವತಿ ಅವರನ್ನು ಭೇಟಿ ಮಾಡಿದ ಶ್ರೀನಾಥ್, ಪದ್ಮಾವಾಸಂತಿ, ಸುಂದರ್ ರಾಜ್
ನೆಲಮಂಗಲ: ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ ಅವರನ್ನು ಇಂದು ‘ಪ್ರಣಯ ರಾಜ’ ಶ್ರೀನಾಥ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ದೀಪಿಕಾ ದಾಸ್ ಮನೆಯ ಬೆಕ್ಕು ನಾಪತ್ತೆ;ಹುಡುಕಿಕೊಟ್ಟವರಿಗೆ 15 ಸಾವಿರ ರೂ. ಬಹುಮಾನ! ನೆಲಮಂಗಲದ ಬಳಿಯ ಸೋಲದೇವನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಕಳೆದ ಹಲವು ವರ್ಷಗಳಿಂದ ಲೀಲಾವತಿ ತಮ್ಮ ಮಗ ಮತ್ತು ನಟ ವಿನೋದ್ ರಾಜ್ ಅವರೊಂದಿಗೆ ವಾಸಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ವರ್ಷ ನಟಿಯರಾದ ಸುಧಾರಾಣಿ, … Continue reading ಹಿರಿಯ ನಟಿ ಲೀಲಾವತಿ ಅವರನ್ನು ಭೇಟಿ ಮಾಡಿದ ಶ್ರೀನಾಥ್, ಪದ್ಮಾವಾಸಂತಿ, ಸುಂದರ್ ರಾಜ್
Copy and paste this URL into your WordPress site to embed
Copy and paste this code into your site to embed