ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸುತ್ತಿದ್ದವರ ಮೇಲೆ ಕಲ್ಲು ತೂರಾಟ: ಪೊಲೀಸ್ ಬಂದೋಬಸ್ತ್
ಬೆಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುತ್ತಿದ್ದ ಹಿಂದು ಕಾರ್ಯಕರ್ತರ ಮೇಲೆ 20-30 ಜನರಿದ್ದ ಗುಂಪೊಂದು ಹಲ್ಲೆ ಮಾಡಿ ಗಲಭೆ ಸೃಷ್ಟಿಸಿದ ಘಟನೆ ಬಿಸ್ಮಿಲ್ಲಾ ನಗರದಲ್ಲಿ ಶುಕ್ರವಾರ ಸಂಭವಿಸಿದ್ದು, ಬಿಸ್ಮಿಲ್ಲಾನಗರ ಮತ್ತು ಗುರಪ್ಪನಪಾಳ್ಯದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಿಧಿ ಸಮರ್ಪಣ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿದ ಕಿಡಿಗೇಡಿಗಳ ಗುಂಪೊಂದು ಪ್ರಚಾರದ ರಥಕ್ಕೂ ಹಾನಿ ಮಾಡಿ ಹಿಂದು ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದೆ. ಶೇಷಾಚಲ, ಯಶವಂತ್, ಸುರೇಶ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಇದನ್ನೂ ಓದಿರಿ ಛೇ..ಛೇ.. ಇಂದೆಂಥ … Continue reading ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸುತ್ತಿದ್ದವರ ಮೇಲೆ ಕಲ್ಲು ತೂರಾಟ: ಪೊಲೀಸ್ ಬಂದೋಬಸ್ತ್
Copy and paste this URL into your WordPress site to embed
Copy and paste this code into your site to embed