ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸುತ್ತಿದ್ದವರ ಮೇಲೆ ಕಲ್ಲು ತೂರಾಟ: ಪೊಲೀಸ್​ ಬಂದೋಬಸ್ತ್

ಬೆಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುತ್ತಿದ್ದ ಹಿಂದು ಕಾರ್ಯಕರ್ತರ ಮೇಲೆ 20-30 ಜನರಿದ್ದ ಗುಂಪೊಂದು ಹಲ್ಲೆ ಮಾಡಿ ಗಲಭೆ ಸೃಷ್ಟಿಸಿದ ಘಟನೆ ಬಿಸ್ಮಿಲ್ಲಾ ನಗರದಲ್ಲಿ ಶುಕ್ರವಾರ ಸಂಭವಿಸಿದ್ದು, ಬಿಸ್ಮಿಲ್ಲಾನಗರ ಮತ್ತು ಗುರಪ್ಪನಪಾಳ್ಯದಲ್ಲಿ ಪೊಲೀಸ್​ ಬಂದೋಬಸ್ತ್ ಏರ್ಪಡಿಸಲಾಗಿದೆ. ನಿಧಿ ಸಮರ್ಪಣ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿದ ಕಿಡಿಗೇಡಿಗಳ ಗುಂಪೊಂದು ಪ್ರಚಾರದ ರಥಕ್ಕೂ ಹಾನಿ ಮಾಡಿ ಹಿಂದು ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದೆ. ಶೇಷಾಚಲ, ‌ಯಶವಂತ್, ಸುರೇಶ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಇದನ್ನೂ ಓದಿರಿ ಛೇ..ಛೇ.. ಇಂದೆಂಥ … Continue reading ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸುತ್ತಿದ್ದವರ ಮೇಲೆ ಕಲ್ಲು ತೂರಾಟ: ಪೊಲೀಸ್​ ಬಂದೋಬಸ್ತ್