ಶ್ರೀಶೈಲಂ ಜಲವಿದ್ಯುತ್ ಘಟಕದ ಬೆಂಕಿ ದುರಂತ ಪ್ರಕರಣದ ತನಿಖೆ ಸಿಐಡಿಗೆ
ಶ್ರೀಶೈಲಂ ಜಲವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಗುರುವಾರ ರಾತ್ರಿಯೇ ಬೆಂಕಿ ಹೊತ್ತಿಕೊಂಡಿದ್ದರೂ ಶುಕ್ರವಾರ ಬೆಳಗ್ಗೆವರೆಗೆ ಅಲ್ಲಿದ್ದವರ ರಕ್ಷಣಾ ಕಾರ್ಯಾಚರಣೆ ನಡೆಸಲು ಸಾಧ್ಯವಾಗಿರಲಿಲ್ಲ. ಕಾರಣ ದಟ್ಟವಾದ ಹೊಗೆ ಆವರಿಸಿತ್ತು ಎಂದು ಪೊಲೀಸರೇ ಹೇಳಿದ್ದಾರೆ. ಇದೀಗ ಶ್ರೀಶೈಲಂ ಹೈಡಲ್ ಬೆಂಕಿ ದುರಂತದ ತನಿಖೆಯನ್ನು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಸಿಐಡಿಗೆ ವಹಿಸಿದ್ದಾರೆ. ಜಲವಿದ್ಯುತ್ ಸ್ಥಾವರದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದನ್ನು ತನಿಖೆ ಮಾಡಲು ತಿಳಿಸಿದ್ದಾರೆ. ಇದನ್ನೂ ಓದಿ: 18 … Continue reading ಶ್ರೀಶೈಲಂ ಜಲವಿದ್ಯುತ್ ಘಟಕದ ಬೆಂಕಿ ದುರಂತ ಪ್ರಕರಣದ ತನಿಖೆ ಸಿಐಡಿಗೆ
Copy and paste this URL into your WordPress site to embed
Copy and paste this code into your site to embed