ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಕರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ರಾಜ್ಯದಲ್ಲಿ ಜೂ. 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಕೈಗೊಂಡಿರುವ ನಿರ್ಧಾರ ರದ್ದುಪಡಿಸುವಂತೆ ಕೋರಿ ವಕೀಲ ಎಂ. ಲೋಕೇಶ್ ಮತ್ತಿತರರು ಸಲ್ಲಿಸಿದ್ದ ಪಿಐಎಲ್ ಅನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು. ಇದನ್ನೂ ಓದಿ: ಕನ್ನಡ ನಿರ್ಲಕ್ಷ್ಯ ಮಾಡುವ ಶಾಲೆಗಳ ವಿರುದ್ಧ ಕಠಿಣ ಕ್ರಮ: … Continue reading ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್