ಜೂನ್​ ತಿಂಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ: ಸಚಿವ ಎಸ್​. ಸುರೇಶ್​ ಕುಮಾರ್​

ಬೆಂಗಳೂರು: ಲಾಕ್​ಡೌನ್​ ಮುಗಿದ ಬಳಿಕ ಪರಿಸ್ಥಿತಿಯನ್ನು ನೋಡಿಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡುತ್ತೇವೆ. ಖಂಡಿತವಾಗಿ ಪರೀಕ್ಷೆಯನ್ನು ನಡೆಸುತ್ತೇವೆ. ಇದು ವಿದ್ಯಾರ್ಥಿಗಳ ಬೇಡಿಕೆಯು ಸಹ ಆಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಅವರು ತಿಳಿಸಿದರು. ಮಂಗಳವಾರ ದಿಗ್ವಿಜಯ ನ್ಯೂಸ್​ನೊಂದಿಗೆ ಮಾತನಾಡಿದ ಅವರು​ ಮಾರ್ಚ್​ 24ರಂದು ಲಾಕ್​ಡೌನ್ ಘೋಷಣೆ ಆಯಿತು. ಹೀಗಾಗಿ ಪರೀಕ್ಷೆ ಮಾಡಲು ಸಾಧ್ಯವಾಗಲಿಲ್ಲ. ಇಂದು ದೇಶದಲ್ಲೇ ವಿಚಿತ್ರವಾದ ಪರಿಸ್ಥಿತಿ ಇದೆ. ಕರೊನಾ, ಕೋವಿಡ್​, ಕೆಂಪು, ಹಸಿರು, ಕಿತ್ತಳೆ ವಲಯ ಹಾಗೂ … Continue reading ಜೂನ್​ ತಿಂಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ: ಸಚಿವ ಎಸ್​. ಸುರೇಶ್​ ಕುಮಾರ್​