VIEDO| ಲಾಕ್​ಡೌನ್​ ಅವಧಿ ಮುಗಿದ ನಂತರ ಎಸ್​ಎಸ್​ಎಲ್​ಸಿ ಪರೀಕ್ಷೆ ದಿನ ನಿಗದಿ: ಸಚಿವ ಸುರೇಶ್​ ಕುಮಾರ್​

ಬೆಂಗಳೂರು: ಮುಂದೂಡಿರುವ ಎಸ್​ಎಸ್​ಎಲ್​ಸಿ ಪರೀಕ್ಷೆ ದಿನವನ್ನು ಲಾಕ್​ಡೌನ್​ ಅವಧಿ ಮುಗಿದ ನಂತರ ನಿರ್ಧಾರ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶಕುಮಾರ್‌ ​ ತಿಳಿಸಿದ್ದಾರೆ. ಪರೀಕ್ಷೆ ದಿನಾಂಕ ನಿಗದಿ ಹಾಗೂ ವಿದ್ಯಾರ್ಥಿಗಳಿಗೆ ಧೈರ್ಯದ ಮಾತು ಹೇಳಿರುವ ವಿಡಿಯೋ ಅನ್ನು ಅವರು ಸಾಮಾಜಿ ಜಾಲ ತಾಣದಲ್ಲಿ ಅಪ್​ಲೋಡ್​ ಮಾಡಿದ್ದಾರೆ. ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಬೇಕಿತ್ತು. ರಾಜ್ಯದ 8.5 ಲಕ್ಷ ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದರು. ಕರೊನಾ ವೈರಸ್​ ಭೀತಿಯಿಂದ ಮುಂದೂಡಲಾಯಿತು. ರಾಷ್ಟ್ರದಲ್ಲಿ ಘೋಷಿಸಿರುವ ಲಾಕ್​ಡೌನ್​ ಅವಧಿ … Continue reading VIEDO| ಲಾಕ್​ಡೌನ್​ ಅವಧಿ ಮುಗಿದ ನಂತರ ಎಸ್​ಎಸ್​ಎಲ್​ಸಿ ಪರೀಕ್ಷೆ ದಿನ ನಿಗದಿ: ಸಚಿವ ಸುರೇಶ್​ ಕುಮಾರ್​