‘ಲವ್ ಮಾಡು’ ಎಂದು ಟೀಚರ್ ಮಗನ ಕಾಟ, ಆತನಿಗೆ ಅಮ್ಮನ ಬೆಂಬಲ?: ಸಾವಿಗೆ ಶರಣಾದ್ಲು ಹತ್ತನೇ ತರಗತಿ ವಿದ್ಯಾರ್ಥಿನಿ

ಬೆಂಗಳೂರು ಗ್ರಾಮಾಂತರ: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಸಾವಿಗೆ ಶಿಕ್ಷಕಿ ಮತ್ತು ಆಕೆಯ ಪುತ್ರನೇ ಕಾರಣ ಎಂದು ಆರೋಪಿಸಿ ಬಾಲಕಿಯ ಪಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಹೊಸಕೋಟೆ ನಗರದ ಪಾರ್ವತಿಪುರ ನಿವಾಸಿ ಸಾರಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಖಾಸಗಿ ಶಾಲೆಯಲ್ಲಿ ಎಸ್​ಎಸ್​ಎಲ್​ಸಿ ವ್ಯಾಸಂಗ ಮಾಡುತ್ತಿದ್ದ ಈಕೆ, ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ತಮ್ಮ ಮಗಳ ಸಾವಿಗೆ ಶಿಕ್ಷಕಿ ಮತ್ತು ಆಕೆಯ ಪುತ್ರನೇ ಕಾರಣ ಎಂದು … Continue reading ‘ಲವ್ ಮಾಡು’ ಎಂದು ಟೀಚರ್ ಮಗನ ಕಾಟ, ಆತನಿಗೆ ಅಮ್ಮನ ಬೆಂಬಲ?: ಸಾವಿಗೆ ಶರಣಾದ್ಲು ಹತ್ತನೇ ತರಗತಿ ವಿದ್ಯಾರ್ಥಿನಿ