ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ ಸೋರಿಕೆ; ಹತ್ತು ಆರೋಪಿಗಳ ಬಂಧನ: ಈ ಬಗ್ಗೆ ವಾರಗಳ ಹಿಂದೆಯೇ ಗಮನ ಸೆಳೆದಿತ್ತು ವಿಜಯವಾಣಿ

ರಾಮನಗರ: ಎಸ್​ಎಸ್ಎಲ್​ಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಾಗಡಿ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದರು. ಮಾಗಡಿ ಕೆಂಪೇಗೌಡ ಶಾಲೆಯ ಪ್ರಾಂಶುಪಾಲ ಶ್ರೀನಿವಾಸ್, ಕ್ಲರ್ಕ್​ ರಂಗೇಗೌಡ, ಶಿಕ್ಷಕರಾದ ಕೃಷ್ಣಮೂರ್ತಿ, ಅರ್ಜುನ್, ನಾಗರಾಜ್, ಅಲೀಂ, ಶ್ರೀನಿವಾಸ್, ಲೋಕೇಶ್ ಸುಬ್ರಹ್ಮಣ್ಯ ಹಾಗೂ ವಿಜಯ್ ಬಂಧಿತ ಆರೋಪಿಗಳು. ಎಸ್​ಎಸ್​ಎಲ್​ಸಿಯ ಎಲ್ಲ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿದ್ದವು. ಪ್ರತಿದಿನ ಪರೀಕ್ಷೆ ಆರಂಭಕ್ಕೂ ಮುನ್ನ ಪ್ರಶ್ನೆಪತ್ರಿಕೆ‌ಗಳನ್ನು ವಾಟ್ಸ್​ಆ್ಯಪ್​ ಮೂಲಕ ಹಂಚಲಾಗಿತ್ತು. ತದನಂತರ ಎಕ್ಸ್​ಪರ್ಟ್​ ಟೀಚರ್​​ಗಳಿಂದ ಅದಕ್ಕೆ ಉತ್ತರ ಬರೆಸಲಾಗುತ್ತಿತ್ತು. ಉತ್ತರ … Continue reading ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ ಸೋರಿಕೆ; ಹತ್ತು ಆರೋಪಿಗಳ ಬಂಧನ: ಈ ಬಗ್ಗೆ ವಾರಗಳ ಹಿಂದೆಯೇ ಗಮನ ಸೆಳೆದಿತ್ತು ವಿಜಯವಾಣಿ