ಎಸ್ಸೆಸ್ಸೆಲ್ಸಿ: ಮರುಮೌಲ್ಯಮಾಪನದ ಬಳಿಕ ರಾಜ್ಯಕ್ಕೆ 5ನೇ ಸ್ಥಾನ ಪಡೆದ ವಿದ್ಯಾರ್ಥಿನಿ!

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ ಮರುಮೌಲ್ಯಮಾಪನದ ಬಳಿಕ ಹಾಸನದ ಯುನೈಟೆಡ್ ಅಕಾಡೆಮಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜೆ. ಪುಣ್ಯ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದಾರೆ. ಹಾಸನ ಕೃಷಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಆರ್.ಜಯರಾಮಯ್ಯ ಹಾಗೂ ಕೆ.ಹೇಮಾ ದಂಪತಿ ಪುತ್ರಿ ಪುಣ್ಯ ಮೊದಲಿನ ಫಲಿತಾಂಶದಲ್ಲಿ 625ಕ್ಕೆ 617 ಅಂಕ ಗಳಿಸಿದ್ದರು. ನಿರೀಕ್ಷಿಸಿದಷ್ಟು ಅಂಕ ಬಾರದ ಕಾರಣ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ರಾಗಿಣಿ ಪರ ವಕಾಲತ್ತು ವಹಿಸಲು ಮುಂಬೈನಿಂದ ಬಂದ ವಕೀಲರು; ಜಾಮೀನು ಅರ್ಜಿ ಸಲ್ಲಿಕೆ ಇದೀಗ ಫಲಿತಾಂಶ ಬಂದಿದ್ದು, … Continue reading ಎಸ್ಸೆಸ್ಸೆಲ್ಸಿ: ಮರುಮೌಲ್ಯಮಾಪನದ ಬಳಿಕ ರಾಜ್ಯಕ್ಕೆ 5ನೇ ಸ್ಥಾನ ಪಡೆದ ವಿದ್ಯಾರ್ಥಿನಿ!