ಬೆಳಗಾವಿ: ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಶಹಾಪುರದ ಕಲ್ಮೇಶ್ವರ ನಗರದ ಸುಜಾತಾ ಸುಭಾಷ್ ಡಗೆ (16) ಆತ್ಮಹತ್ಯೆ ಮಾಡಿಕೊಂಡವಳು. ಪರೀಕ್ಷೆ ಭಯದಲ್ಲಿ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿನಿ ಬುಧವಾರ ತಡರಾತ್ರಿ ಮನೆಯಲ್ಲೇ ನೇಣು ಬೀಗಿದುಕೊಂಡಿದ್ದಾಳೆ. ಇದನ್ನೂ ಓದಿರಿ ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದುಬಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ
ಸರಸ್ವತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ಸುಜಾತಾ ಸುಭಾಷ್ ಡಗೆ ಇಂದು ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ಪರೀಕ್ಷೆಗೂ ಮುನ್ನವೇ ಬದುಕನ್ನ ದುರಂತ ಅಂತ್ಯವಾಗಿಸಿಕೊಂಡಿದ್ದಾಳೆ. ಶಹಾಪುರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಕೋವಿಡ್ನಿಂದ ದೇಶದಲ್ಲಿ ಲಕ್ಷಾಂತರ ಜನರೇನೂ ಸತ್ತಿಲ್ಲ… ಲಾಕ್ಡೌನ್ ಬೇಡ: ಪ್ರತಾಪ್ಸಿಂಹ