ಮೊದಲ ಬಾರಿ ಬದುಕುಳಿದವಳು 2ನೇ ಬಾರಿ ದುರಂತ ಸಾವು: ಮನಕಲಕುತ್ತೆ ಈಕೆ ಅನುಭವಿಸಿದ ನರಕಯಾತನೆ

ಹೈದರಾಬಾದ್​: ಲವ್​ ಮಾಡು ಅಂತಾ ದುಂಬಾಲು ಬಿದ್ದಿದ್ದ ಯುವಕನ ಕಿರುಕುಳ ತಾಳಲಾರದೇ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾಗಿರುವ ಘಟನೆ ತೆಲಂಗಾಣದ ಯಾದ್ರಾದ್ರಿ ಭುವನಗಿರಿ ಜಿಲ್ಲೆಯ ಭೂದನ್​ ಪೂಚಂಪಲ್ಲಿ ಮಂಡಲದ ಜಿಬ್ಲಾಕ್​ಪಲ್ಲಿ ಗ್ರಾಮದಲ್ಲಿ ನಡೆದಿದೆ. ಕಾವ್ಯ (16) ಮೃತ ವಿದ್ಯಾರ್ಥಿನಿ. ಈಕೆ ಚೌಟುಪ್ಪಲ್​ನ ಖಾಸಗಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯಾಗಿದ್ದಳು. ಒಂದೇ ಗ್ರಾಮದ ಶಿವಮಣಿ ಎಂಬಾತ ಪ್ರೀತಿಸುವಂತೆ ಕಾವ್ಯಾಳ ಹಿಂದೆ ಬಿದ್ದಿದ್ದ. ಆಕೆ ಇನ್​ಸ್ಟಾಗ್ರಾಂಗೆ ಮಸೇಜ್​ ಮಾಡಿ ಒತ್ತಾಯಿಸುತ್ತಿದ್ದ. ಹುಡುಗಿ ನಿರಾಕರಿಸಿದ್ದಕ್ಕೆ ಆಕೆಯ ತಂದೆ ಮತ್ತು ಅಣ್ಣನನ್ನು ಕೊಲೆ ಮಾಡುವುದಾಗಿ … Continue reading ಮೊದಲ ಬಾರಿ ಬದುಕುಳಿದವಳು 2ನೇ ಬಾರಿ ದುರಂತ ಸಾವು: ಮನಕಲಕುತ್ತೆ ಈಕೆ ಅನುಭವಿಸಿದ ನರಕಯಾತನೆ