ಮೊದಲ ಬಾರಿ ಬದುಕುಳಿದವಳು 2ನೇ ಬಾರಿ ದುರಂತ ಸಾವು: ಮನಕಲಕುತ್ತೆ ಈಕೆ ಅನುಭವಿಸಿದ ನರಕಯಾತನೆ
ಹೈದರಾಬಾದ್: ಲವ್ ಮಾಡು ಅಂತಾ ದುಂಬಾಲು ಬಿದ್ದಿದ್ದ ಯುವಕನ ಕಿರುಕುಳ ತಾಳಲಾರದೇ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾಗಿರುವ ಘಟನೆ ತೆಲಂಗಾಣದ ಯಾದ್ರಾದ್ರಿ ಭುವನಗಿರಿ ಜಿಲ್ಲೆಯ ಭೂದನ್ ಪೂಚಂಪಲ್ಲಿ ಮಂಡಲದ ಜಿಬ್ಲಾಕ್ಪಲ್ಲಿ ಗ್ರಾಮದಲ್ಲಿ ನಡೆದಿದೆ. ಕಾವ್ಯ (16) ಮೃತ ವಿದ್ಯಾರ್ಥಿನಿ. ಈಕೆ ಚೌಟುಪ್ಪಲ್ನ ಖಾಸಗಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯಾಗಿದ್ದಳು. ಒಂದೇ ಗ್ರಾಮದ ಶಿವಮಣಿ ಎಂಬಾತ ಪ್ರೀತಿಸುವಂತೆ ಕಾವ್ಯಾಳ ಹಿಂದೆ ಬಿದ್ದಿದ್ದ. ಆಕೆ ಇನ್ಸ್ಟಾಗ್ರಾಂಗೆ ಮಸೇಜ್ ಮಾಡಿ ಒತ್ತಾಯಿಸುತ್ತಿದ್ದ. ಹುಡುಗಿ ನಿರಾಕರಿಸಿದ್ದಕ್ಕೆ ಆಕೆಯ ತಂದೆ ಮತ್ತು ಅಣ್ಣನನ್ನು ಕೊಲೆ ಮಾಡುವುದಾಗಿ … Continue reading ಮೊದಲ ಬಾರಿ ಬದುಕುಳಿದವಳು 2ನೇ ಬಾರಿ ದುರಂತ ಸಾವು: ಮನಕಲಕುತ್ತೆ ಈಕೆ ಅನುಭವಿಸಿದ ನರಕಯಾತನೆ
Copy and paste this URL into your WordPress site to embed
Copy and paste this code into your site to embed