ಇವರೇ ಎಸ್​ಎಸ್​ಎಲ್​ಸಿ ಟಾಪರ್ಸ್, 625ಕ್ಕೆ 625 ಅಂಕ ಪಡೆದ ಸಾಧಕರು

ಬೆಂಗಳೂರು: 2019-20ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 6 ಮಕ್ಕಳು ರಾಜ್ಯಕ್ಕೆ ಟಾಪರ್​ ಆಗಿ ಹೊರಹೊಮ್ಮಿದ್ದಾರೆ. 625ಕ್ಕೆ 625 ಅಂಕ ಪಡೆದ ಶಿರಸಿಯ ಸರ್ಕಾರಿ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ, ಮಂಡ್ಯ ತಾಲೂಕಿನ ಮಾರದೇವನಹಳ್ಳಿ ಶ್ರೀ ಸತ್ಯಸಾಯಿ ಸರಸ್ವತಿ ಹೈಸ್ಕೂಲ್‌ನ ಎಂ.ಪಿ.ಧೀರಜ್ ರೆಡ್ಡಿ, ದಕ್ಷಿಣಕನ್ನಡ ಜಿಲ್ಲೆಯ ‌ಸುಳ್ಯ ತಾಲೂಕಿನ ಕುಮಾರಸ್ವಾಮಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್​ನ ಅನುಷ್ ಎ.ಎಲ್., ಬೆಂಗಳೂರಿನ ನಾಗಸಂದ್ರದ ಸೇಂಟ್​ ಮೇರಿಸ್​ ಶಾಲೆಯ ಚಿರಾಯು ಕೆ.ಎಸ್​., ಬೆಂಗಳೂರಿನ ಸದಾಶಿವನಗರದ … Continue reading ಇವರೇ ಎಸ್​ಎಸ್​ಎಲ್​ಸಿ ಟಾಪರ್ಸ್, 625ಕ್ಕೆ 625 ಅಂಕ ಪಡೆದ ಸಾಧಕರು