ರಾಜಕೀಯದಲ್ಲಿ ದಲಿತರಿಗೆ ಉನ್ನತ ಸ್ಥಾನ ಕೊಡೋದು ಬಿಜೆಪಿ ಮಾತ್ರ: ಜೆ.ಪಿ.ನಡ್ಡಾ

ಬಳ್ಳಾರಿ: ರಾಜಕೀಯದಲ್ಲಿ ದಲಿತರಿಗೆ ಉನ್ನತ ಸ್ಥಾನ ಕೊಡೋದು ಬಿಜೆಪಿ ಮಾತ್ರ, ಬೇರೆ ಯಾರಿಗೂ ಇದು ಸಾಧ್ಯವಿಲ್ಲ ಎಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಬಳ್ಳಾರಿಯಲ್ಲಿ ಆಯೋಜಿಸಿದ್ದ ಎಸ್​ಟಿ ಮೋರ್ಚಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ನಡ್ಡಾ, ಬಿಜೆಪಿ ದಲಿತ ಮಹಿಳೆಯೊಬ್ಬರನ್ನು ರಾಷ್ಟಪತಿ ಮಾಡಿದೆ. ಈ ಬಗ್ಗೆ ಯಾವ ಪಕ್ಷವೂ ಚಿಂತನೆ ಮಾಡಿರಲಿಲ್ಲ. ಕಾಂಗ್ರೆಸ್​ಗೆ ದಲಿತರು ಯಾಕೆ ನೆನಪಾಗಲಿಲ್ಲ? ಯಾಕೆ ಉನ್ನತ ಸ್ಥಾನ ನೀಡಲಿಲ್ಲ? ದಲಿತರ ಪರ ಮೊದಲು ಯಡಿಯೂರಪ್ಪ ಕೆಲಸ ಮಾಡಿದ್ರು. ನಂತರ ಇದೀಗ ಬಸವರಾಜ … Continue reading ರಾಜಕೀಯದಲ್ಲಿ ದಲಿತರಿಗೆ ಉನ್ನತ ಸ್ಥಾನ ಕೊಡೋದು ಬಿಜೆಪಿ ಮಾತ್ರ: ಜೆ.ಪಿ.ನಡ್ಡಾ