More

    ಸುರತ್ಕಲ್‌ನಲ್ಲಿ ಚೂರಿ ಇರಿತ

    ಮಂಗಳೂರು : ಬುಧವಾರ ತಡರಾತ್ರಿ ಸುರತ್ಕಲ್ ಗಣೇಶಪುರದಲ್ಲಿ ಯುವಕನೊಬ್ಬನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ.
    ಮೊಹಮ್ಮದ್ ಜಾವೀದ್ ಇರಿತಕ್ಕೊಳಗಾದವರು.
    ಅವರನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅಪಾಯದಿಂದ ಪಾರಾಗಿರುವುದಾಗಿ ಸುರತ್ಕಲ್ ಪೊಲೀಸರು ತಿಳಿಸಿದ್ದಾರೆ.

    ಸುರತ್ಕಲ್‌ನಲ್ಲಿ ಚೂರಿ ಇರಿತ
    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts