ಚುನಾವಣೆಯ ಹೊಸ್ತಿಲಲ್ಲಿ CAA ಜಾರಿ ಅನಗತ್ಯ: ಎಂ.ಕೆ. ಸ್ಟಾಲಿನ್

ಚೆನ್ನೈ: ಲೋಕಸಬೆ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗಲೇ ಪೌರತ್ವ ತಿದ್ದುಪಡಿ ಕಾಯ್ದೆ (CAA)ಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಸಿಎಎ ಜಾರಿ ಸಂಬಂಧಿಸಿದಂತೆ ರಾಷ್ಟ್ರ ರಾಜಕಾರಣದಲ್ಲಿ ಪರ-ವಿರೋಧದ ಚರ್ಚೆ ವ್ಯಾಪಕವಾಗಿ ನಡೆಯುತ್ತಿದ್ದು, ಇದು ಅನಗತ್ಯ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ತಮಿಳುನಾಡು ಸಿಎಂ ಸ್ಟಾಲಿನ್, ನಾವು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ. ಇದು ಅಲ್ಪಸಂಖ್ಯಾತರು ಮತ್ತು ಶ್ರೀಲಂಕಾ ತಮಿಳರ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ. … Continue reading ಚುನಾವಣೆಯ ಹೊಸ್ತಿಲಲ್ಲಿ CAA ಜಾರಿ ಅನಗತ್ಯ: ಎಂ.ಕೆ. ಸ್ಟಾಲಿನ್