LIVE| ರಾಜ್ಯ ಬಜೆಟ್ 2023: ತಜ್ಞರ ಚರ್ಚೆ-ವಿಶ್ಲೇಷಣೆ ಜತೆಗೆ ಕ್ಷಣ ಕ್ಷಣದ ಮಾಹಿತಿಯ ನೇರಪ್ರಸಾರ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್ ಮಂಡನೆಯಾಗಿದೆ. ಇನ್ನು ಕೆಲವೇ ತಿಂಗಳಲ್ಲಿ ಎದುರಾಗಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ ಇದೆ. ಬಜೆಟ್ ಕುರಿತ ಕ್ಷಣದ ಕ್ಷಣದ ಮಾಹಿತಿಯನ್ನು ಆರ್ಥಿಕ ಹಾಗೂ ರಾಜಕೀಯ ಪರಿಣಿತರ ಚರ್ಚೆ ಮತ್ತು ವಿಶ್ಲೇಷಣೆಯೊಂದಿಗೆ ಈ ಮೇಲಿನ ದಿಗ್ವಿಜಯ ನ್ಯೂಸ್ 24×7 ಯೂಟ್ಯೂಬ್ ಲೈವ್ನಲ್ಲಿ … Continue reading LIVE| ರಾಜ್ಯ ಬಜೆಟ್ 2023: ತಜ್ಞರ ಚರ್ಚೆ-ವಿಶ್ಲೇಷಣೆ ಜತೆಗೆ ಕ್ಷಣ ಕ್ಷಣದ ಮಾಹಿತಿಯ ನೇರಪ್ರಸಾರ
Copy and paste this URL into your WordPress site to embed
Copy and paste this code into your site to embed