ರಾಜ್ಯ ಸರ್ಕಾರ ಘೋಷಿಸಿದ್ದು ಕೇವಲ 1,100 ಕೋಟಿ ರೂ. ಪ್ಯಾಕೇಜ್
ಬೆಂಗಳೂರು: ಕೋವಿಡ್ ಲಾಕ್ಡೌನ್ನಿಂದಾಗಿ ಸಂಕಷ್ಟದಲ್ಲಿರುವ ರಾಜ್ಯದ ವಿವಿಧ ವರ್ಗಗಳ ಜನರಿಗೆ 1,600 ಕೋಟಿ ರೂ. ಆರ್ಥಿಕ ಪ್ಯಾಕೇಜ್ ಘೋಷಿಸಿರುವುದಾಗಿ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ವಾಸ್ತವದಲ್ಲಿ ಕೇವಲ 1,100 ಕೋಟಿ ರೂ. ಪ್ಯಾಕೇಜ್ ಘೋಷಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರ ನಿಧಿ ಹೊರತುಪಡಿಸಿದರೆ ಸರ್ಕಾರ ಘೋಷಿಸಿದ್ದು ಕೇವಲ 1,100 ಕೋಟಿ ರೂ. ಪ್ಯಾಕೇಜ್. ಚಾಲಕರು, ಸವಿತಾ ಸಮಾಜ, ನೇಕಾರರು, ಮಡಿವಾಳರಿಗೆ ಅಲ್ಪಸ್ವಲ್ಪ ಆರ್ಥಿಕ ಸಹಾಯ ಮಾಡಲಾಗಿದೆ. … Continue reading ರಾಜ್ಯ ಸರ್ಕಾರ ಘೋಷಿಸಿದ್ದು ಕೇವಲ 1,100 ಕೋಟಿ ರೂ. ಪ್ಯಾಕೇಜ್
Copy and paste this URL into your WordPress site to embed
Copy and paste this code into your site to embed