More

    ಅತ್ಯುತ್ತಮ ಕಾದಂಬರಿ ಪ್ರಶಸ್ತಿಗೆ ಕೃತಿ ಆಹ್ವಾನ

    ಬೆಂಗಳೂರು : ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನವು ೨೦೨೩ರಲ್ಲಿ ಪ್ರಕಟವಾದ ಅತ್ಯುತ್ತಮ ಕಾದಂಬರಿಗೆ ರಾಜ್ಯಮಟ್ಟದ ‘ದ್ವಾರನಕುಂಟೆ ಪಾತಣ್ಣ ಪ್ರಶಸ್ತಿ’ ನೀಡಲು ಲೇಖಕರು ಮತ್ತು ಪ್ರಕಾಶಕರಿಗೆ ಕೃತಿಗಳನ್ನು ಆಹ್ವಾನಿಸಿದೆ.

    ಪ್ರಶಸ್ತಿಯು 25 ಸಾವಿರ ನಗದು ಮತ್ತು ಪ್ರಶಸ್ತಿ ಲಕವನ್ನು ಒಳಗೊಂಡಿದ್ದು, ಪುಸ್ತಕದ ಮೂರು ಪ್ರತಿಗಳನ್ನು ಜ.30ರ ಒಳಗೆ ತಲುಪುವಂತೆ ಕಳುಹಿಸಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ.ಹನ್ೀ ತಿಳಿಸಿದ್ದಾರೆ.

    ಪುಸ್ತಕಗಳನ್ನು ಕಳುಹಿಸಬೇಕಾದ ವಿಳಾಸ: ಅಧ್ಯಕ್ಷರು, ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ, ನಂ.118, ಹೊಂಬೆಳಕು, 5ನೇ ಕ್ರಾಸ್, 1ನೇ ಬ್ಲಾಕ್, ಹೆಚ್.ಎಂ.ಟಿ. ಲೇಔಟ್, ನಾಗಸಂದ್ರ ಅಂಚೆ, ಬೆಂಗಳೂರು – 560073. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ ದೂ : 9686073837, 7760350244.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts