More

    ರಾಜ್ಯಮಟ್ಟಕ್ಕೆ ಆಯ್ಕೆ

    ವಿಜಯಪುರ: ಸ್ಥಳೀಯ ಆದರ್ಶ ನಗರದ ಎಕ್ಸಲಂಟ್ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿದ್ಯಾರ್ಥಿನಿ ಪ್ರತಿಫಲಾ ಮೆಂಚ್ ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ತಿಕೋಟಾದಲ್ಲಿ ಡಿ. 22 ರಂದು ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಭರತನಾಟ್ಯ ವಿಭಾಗದಲ್ಲಿ ಪ್ರತಿಫಲಾ ಉತ್ತಮ ಪ್ರದರ್ಶ ನೀಡುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿನಿಯ ಸಾಧೆನೆಗೆ ಸಂಸ್ಥೆಯ ಚೇರ್‌ಮನ್ ಬಸವರಾಜ ಕೌಲಗಿ, ನಿರ್ದೇಶಕರಾದ ರಾಜಶೇಖರ ಕೌಲಗಿ, ಮಂಜುನಾಥ ಕೌಲಗಿ, ಮುಖ್ಯಗುರು ಎಂ.ಐ. ಬಿರಾದಾರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts