ರಾಜ್ಯ ರಸ್ತೆ ಸಾರಿಗೆ ನೌಕರರಿಂದ ಮತ್ತೆ ಮುಷ್ಕರ; ಬೇಡಿಕೆ ಈಡೇರದ ಕಾರಣಕ್ಕೆ ನಿರ್ಧಾರ
ಬೆಂಗಳೂರು: ರಾಜ್ಯ ಸರ್ಕಾರ ಮೂರು ತಿಂಗಳ ಗಡುವಿನೊಳಗೆ ಸಾರಿಗೆ ನೌಕರರ ಒಂಬತ್ತು ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಏಪ್ರಿಲ್ 7ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದೆ. ಈ ಕುರಿತಂತೆ ಕೂಟವು ಮುಖ್ಯಮಂತ್ರಿ, ಸಾರಿಗೆ ಸಚಿವ, ರಸ್ತೆ ಸಾರಿಗೆಯ ನಾಲ್ಕು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕಾರ್ಮಿಕ ಇಲಾಖೆ ಆಯುಕ್ತರಿಗೆ ಮಂಗಳವಾರ ಮುಷ್ಕರದ ನೋಟಿಸ್ ನೀಡಿದೆ. ಕಾರ್ಮಿಕ ಕಾಯ್ದೆ ನಿಯಮದ ಪ್ರಕಾರ ನೋಟಿಸ್ ನೀಡಿದ 22 ದಿನದೊಳಗೆ ರಾಜ್ಯ ಸರ್ಕಾರ ಬೇಡಿಕೆ ಈಡೇರಿಸಬೇಕು. … Continue reading ರಾಜ್ಯ ರಸ್ತೆ ಸಾರಿಗೆ ನೌಕರರಿಂದ ಮತ್ತೆ ಮುಷ್ಕರ; ಬೇಡಿಕೆ ಈಡೇರದ ಕಾರಣಕ್ಕೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed