ಸುಖಾಸುಮ್ಮನೆ ಮಾತನಾಡಬೇಡಿ, ದೇಶದ ಕಾನೂನು ಪಾಲಿಸಿ : ಟ್ವಿಟರ್​ಗೆ ಸರ್ಕಾರದ ತಿರುಗೇಟು

ನವದೆಹಲಿ : ಇಂದು ಬೆಳಿಗ್ಗೆ ಟ್ವಿಟರ್​, ಭಾರತದಲ್ಲಿನ ತನ್ನ ಸಿಬ್ಬಂದಿಗಳ ಸುರಕ್ಷತೆಯ ಬಗ್ಗೆ ಕಾಳಜಿ ವ್ಯಕ್ತಪಡಿಸಿ, ದೇಶದ ಹೊಸ ಐಟಿ ಕಾನೂನುಗಳಿಂದ ಅಭಿಪ್ರಾಯ ಸ್ವಾತಂತ್ರ್ಯಕ್ಕೆ ಕುತ್ತು ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿಕೆ ನೀಡಿತ್ತು. ಟ್ವಿಟರ್​ ಇಂಡಿಯಾದ ದೆಹಲಿ ಮತ್ತು ಗುರ್ಗಾವ್​ನ ಕಛೇರಿಗಳಿಗೆ ಸೋಮವಾರ ದೆಹಲಿ ಪೊಲೀಸ್​ ಭೇಟಿ ನೀಡಿ ತನಿಖೆಯಲ್ಲಿ ಪಾಲ್ಗೊಳ್ಳಲು ನೋಟೀಸ್​ ನೀಡಿದ್ದ ಹಿನ್ನೆಲೆಯಲ್ಲಿ ಟ್ವಿಟರ್ ಈ ಹೇಳಿಕೆ ನೀಡಿತ್ತು. ಈ ಬಗ್ಗೆ ತಿರುಗೇಟು ನೀಡಿರುವ ಕೇಂದ್ರ ಸರ್ಕಾರ, ವಾಕ್​ಸ್ವಾತಂತ್ರ್ಯಕ್ಕೆ ಶತಮಾನಗಳಿಂದಲೂ ಮನ್ನಣೆ ಕೊಡುತ್ತಾ … Continue reading ಸುಖಾಸುಮ್ಮನೆ ಮಾತನಾಡಬೇಡಿ, ದೇಶದ ಕಾನೂನು ಪಾಲಿಸಿ : ಟ್ವಿಟರ್​ಗೆ ಸರ್ಕಾರದ ತಿರುಗೇಟು