ಅರಬ್ಬಿಯಲ್ಲಿ ಬಿರುಗಾಳಿ: ಬೋಟ್ ಮುಳುಗಡೆ
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಉಂಟಾದ ಭಾರಿ ಗಾಳಿ ಮಳೆಯಿಂದಾಗಿ ಮೀನುಗಾರಿಕೆ ಬೋಟ್ ಒಂದು ಮುಳುಗಡೆಯಾಗಿದ್ದು, ಅದರಲ್ಲಿದ್ದ 4 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದೆ, ಮಹಾದೇವ ಖಾರ್ವಿ ಎಂಬುವರ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಮುಳುಗಡೆಯಾಗಿದೆ. ಶನಿವಾರ ಬೆಳಗ್ಗೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಈ ಬೋಟ್ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ಭಾರೀ ಗಾಳಿ ಮಳೆಗೆ ಬೋಟ್ ಪಲ್ಟಿಯಾಗಿದೆ. ಸ್ಥಳದಲ್ಲಿದ್ದ ಇನ್ನೊಂದು ಬೋಟ್ನವರಿಂದ … Continue reading ಅರಬ್ಬಿಯಲ್ಲಿ ಬಿರುಗಾಳಿ: ಬೋಟ್ ಮುಳುಗಡೆ
Copy and paste this URL into your WordPress site to embed
Copy and paste this code into your site to embed